— ಪು.ತಿ.ನರಸಿಂಹಾಚಾರ್.

ಅಭ್ಯಾಸ ಪ್ರಶ್ನೋತ್ತರಗಳು

ಅ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದೊಂದು ವಾಕ್ಯಗಳಲ್ಲಿ ಉತ್ತರಿಸಿ.

1. ಶ್ರೀ ರಾಮನ ತಂದೆಯ ಹೆಸರೇನು?

ಶ್ರೀ ರಾಮನ ತಂದೆಯ ಹೆಸರು ದಶರಥ.

2. ಶ್ರೀರಾಮನಿಗೆ ಸಮರ್ಪಿಸಲು ಶಬರಿ ಏನನನ್ನ  ಸಂಗ್ರಹಿಸಿದ್ದಳು?

ಶ್ರೀರಾಮನಿಗೆ ಸಮರ್ಪಿಸಲು ಶಬರಿ ಪರಿಮಳದ ಹೂವು, ರುಚಿಕರವಾದ ಹಣ್ಣುಹಂಪಲುಗಳು ಮತ್ತುಮಧುಪರ್ಕ

ಎಂಬ ಪಾನಿಯವನ್ನುಸಂಗ್ರಹಿಸಿದ್ದಳು.

3. ಮತಂಗಾಶ್ರಮದಲ್ಲಿ ವಾಸವಿದ್ದ ತಪಸ್ವಿನಿ ಯಾರು?

ಮತಂಗಾಶ್ರಮದಲ್ಲಿ ವಾಸವಿದ್ದ ತಪಸ್ವಿನಿ ಶಬರಿ.

4. ರಾಮಲಕ್ಶ್ಮಣರಿಗೆ ಮತಂಗಾಶ್ರಮಕ್ಕೆ ಹೋಗಲು ಸೂಚಿಸಿದವರು ಯಾರು?

ರಾಮಲಕ್ಶ್ಮಣರಿಗೆ ಮತಂಗಾಶ್ರಮಕ್ಕೆ ಹೋಗಲು ಸೂಚಿಸಿದವರು ದನು ಮಹರ್ಷಿ.

5. ಶಬರಿ ಗೀತನಾಟಕದ ಕರ್ತೃ ಯಾರು?

ಶಬರಿ ಗೀತನಾಟಕದ ಕರ್ತೃ ಪು.ತಿ. ನರಸಿಂಹಾಚಾರ್ಯರು.

ಹೆಚ್ಚುವರಿ ಪ್ರಶ್ನೋತ್ತರಗಳು

6. ಭೂಮಿಜಾತೆ ಎಂದರೆ ಯಾರು ?

ಭೂಮಿಜಾತೆ ಎಂದರೆ ಸೀತೆ.

7. ಶಬರಿ ಯಾರಿಗಾಗಿ ಕಾದಿದ್ದಳು ?